ಬ್ರೇಕಿಂಗ್ ನ್ಯೂಸ್
19-05-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಬೇಕು. ಸರಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಒಂದು ತಿಂಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ಹೆಚ್ಚಳವಾಗುತ್ತಿವೆ. ಆದುದರಿಂದ, ಮೇ 24ರ ಬಳಿಕವೂ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದರು.
ಒಂದು ವೇಳೆ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡದೇ ಇದ್ದರೆ ದೊಡ್ಡ ಅನಾಹುತಗಳು ಸಂಭವಿಸಬಹುದು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಪರೀಕ್ಷೆಗಳು ಕಡಿಮೆ ಸಂಖ್ಯೆಯಲ್ಲಿ ಆಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆ ಕಾಣಿಸುತ್ತಿದೆ. ಪರೀಕ್ಷೆಗಳ ಪ್ರಮಾಣ ಕಡಿಮೆ ಆಗುತ್ತಿರುವುದು ಆತಂಕಕಾರಿ ಎಂದು ಅವರು ಹೇಳಿದರು.
ರಾಜ್ಯ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಜೀವದ ಜೊತೆ ಆಟವಾಡುತ್ತಿರುವುದು ಸರಿಯಲ್ಲ. ಈಗಾಗಲೇ ಈ ವಿಚಾರದಲ್ಲಿ ಸರಕಾರ ಸಾಕಷ್ಟು ಎಡವಿದೆ. ಇನ್ನು ಮುಂದೆಯೂ ಅದೇ ತಪ್ಪುಗಳನ್ನು ಪುನರಾವರ್ತನೆ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಈಗ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ
ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಸೋಂಕಿಗೆ ಲಸಿಕೆ ಬಂದ ಆರಂಭದ ದಿನಗಳಲ್ಲಿ ಅದನ್ನು ಯಾರು ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿ, ಈಗ ಲಸಿಕೆಯನ್ನು ಅವರದೇ ಪಕ್ಷದ ವತಿಯಿಂದ ಕೊಡಲು ಮುಂದಾಗಿದ್ದು ಅದರ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಈ ಮೂಲಕ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
HD Kumaraswamy says extend lockdown for a Month and provide a good package for the poor people in Karnataka.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am