ಬ್ರೇಕಿಂಗ್ ನ್ಯೂಸ್
19-05-21 10:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 19: ಕಾಫಿನಾಡಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಗೆ ಜಿಲ್ಲಾಡಳಿತ ಮುಂದಾಗಿದೆ. ಮೇ 20ರಿಂದ ಮೇ 24ರ ತನಕ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಲಿದೆ.
ಇದರಂತೆ, ನಾಳೆ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆ ವರೆಗೆ ಕಂಪ್ಲೀಟ್ ಲಾಕ್ ಡೌನ್ ಇರಲಿದ್ದು ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಆಗಲಿದೆ.
ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಈಗಾಗ್ಲೇ ಅನುಮತಿ ಪಡೆದಿರುವ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಿದ್ದು 10 ಮಂದಿಗೆ ಸೀಮಿತಗೊಳಿಸಿ ಮದುವೆ ನಡೆಸಲು ಸೂಚಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್ಡೌನ್ ಹೇರಲು ಮುಂದಾಗಿದೆ.
ನಿನ್ನೆಯಷ್ಟೇ ಪ್ರಧಾನಿ ಮೋದಿ ದೇಶಾದ್ಯಂತ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಏನು ಬೇಕೋ ಅದಕ್ಕೆ ಬೇಕಾದ ನಿರ್ಧಾರಗಳನ್ನು ಜಿಲ್ಲಾಧಿಕಾರಿಯೇ ಕೈಗೊಳ್ಳಲು ಅವಕಾಶ ನೀಡಿದ್ದರು.
Raise in Covid-19 cases Administration orders for Complete Lockdown in Chikmagalur from May 20th to 24th.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm