ಬ್ರೇಕಿಂಗ್ ನ್ಯೂಸ್
19-05-21 10:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 19: ಕಾಫಿನಾಡಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಗೆ ಜಿಲ್ಲಾಡಳಿತ ಮುಂದಾಗಿದೆ. ಮೇ 20ರಿಂದ ಮೇ 24ರ ತನಕ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಲಿದೆ.
ಇದರಂತೆ, ನಾಳೆ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆ ವರೆಗೆ ಕಂಪ್ಲೀಟ್ ಲಾಕ್ ಡೌನ್ ಇರಲಿದ್ದು ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಆಗಲಿದೆ.
ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಈಗಾಗ್ಲೇ ಅನುಮತಿ ಪಡೆದಿರುವ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಿದ್ದು 10 ಮಂದಿಗೆ ಸೀಮಿತಗೊಳಿಸಿ ಮದುವೆ ನಡೆಸಲು ಸೂಚಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್ಡೌನ್ ಹೇರಲು ಮುಂದಾಗಿದೆ.
ನಿನ್ನೆಯಷ್ಟೇ ಪ್ರಧಾನಿ ಮೋದಿ ದೇಶಾದ್ಯಂತ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಏನು ಬೇಕೋ ಅದಕ್ಕೆ ಬೇಕಾದ ನಿರ್ಧಾರಗಳನ್ನು ಜಿಲ್ಲಾಧಿಕಾರಿಯೇ ಕೈಗೊಳ್ಳಲು ಅವಕಾಶ ನೀಡಿದ್ದರು.
Raise in Covid-19 cases Administration orders for Complete Lockdown in Chikmagalur from May 20th to 24th.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am