ಬ್ರೇಕಿಂಗ್ ನ್ಯೂಸ್
21-05-21 07:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 21: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ 14 ದಿನಗಳ ಕಾಲ ಕೊರೊನಾ ಲಾಕ್ಡೌನ್ ವಿಸ್ತರಿಸಲಾಗಿದೆ, ಲಾಕ್ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮೇ 10 ರಿಂದ ಮೇ 23ರವರೆಗೆ ಲಾಕ್ಡೌನ್ ವಿಧಿಸಲಾಗಿತ್ತು. ಲಾಕ್ಡೌನ್ ಶುರುವಾಗಿ ಇಷ್ಟು ದಿನ ಕಳೆದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ್ ಲಾಕ್ಡೌನ್ ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ.
ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Chief Minister B S Yediyurappa on Friday declared another 14 days of extra lockdown from May 24th to June 6th, 201. The state is currently under complete lockdown till May 24.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm