ಬ್ರೇಕಿಂಗ್ ನ್ಯೂಸ್
21-05-21 07:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 21: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ 14 ದಿನಗಳ ಕಾಲ ಕೊರೊನಾ ಲಾಕ್ಡೌನ್ ವಿಸ್ತರಿಸಲಾಗಿದೆ, ಲಾಕ್ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮೇ 10 ರಿಂದ ಮೇ 23ರವರೆಗೆ ಲಾಕ್ಡೌನ್ ವಿಧಿಸಲಾಗಿತ್ತು. ಲಾಕ್ಡೌನ್ ಶುರುವಾಗಿ ಇಷ್ಟು ದಿನ ಕಳೆದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ್ ಲಾಕ್ಡೌನ್ ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ.
ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Chief Minister B S Yediyurappa on Friday declared another 14 days of extra lockdown from May 24th to June 6th, 201. The state is currently under complete lockdown till May 24.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm