ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm