ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm