ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm