ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am