ಬ್ರೇಕಿಂಗ್ ನ್ಯೂಸ್
24-05-21 12:31 pm Bangalore Correspondent ಕರ್ನಾಟಕ
Photo credits : india.com
ಬೆಂಗಳೂರು, ಮೇ 24: ಲಾಕ್ಡೌನ್ ಆಗಿರೋದ್ರಿಂದ ಮದುವೆ ಸಮಾರಂಭಗಳಿಗೆ ಭಾರೀ ನಿರ್ಬಂಧ ವಿಧಿಸಲಾಗಿದೆ. 20-25 ಜನ ಮಾತ್ರ ಇಟ್ಟುಕೊಂಡು ಮದುವೆ ಮಾಡುವಂತೆ ಸರಕಾರ ಆದೇಶ ಮಾಡಿದೆ. ಆದರೆ, ಕೆಲವು ಶ್ರೀಮಂತರು 20 ಜನದಲ್ಲಿ ಮದುವೆ ಹೇಗೆ ಮಾಡಿಸೋದು ಎಂದು ಚಿಂತೆಗೆ ಬಿದ್ದಿದ್ದಾರೆ. ಈ ನಡುವೆ, ತಮಿಳುನಾಡಿನ ಮಧುರೈ ಮೂಲದ ಜೋಡಿಯೊಂದು ವಿಭಿನ್ನ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದೆ.



ಈ ಜೋಡಿ ಮದುವೆಗೆ ಆಯ್ಕೆ ಮಾಡಿಕೊಂಡಿದ್ದು ಬೆಂಗಳೂರು- ಮಧುರೈ ಹಾರುವ ವಿಮಾನವನ್ನು. ಮಧುರೈನಿಂದ ಬೆಂಗಳೂರಿಗೆ ತೆರಳುವ ವಿಮಾನವನ್ನೇ ಎರಡು ಗಂಟೆ ಕಾಲ ಬುಕ್ ಮಾಡಿಕೊಂಡಿದ್ದು, ಅದರಲ್ಲೇ ಕಲ್ಯಾಣೋತ್ಸವ ನಡೆದಿದೆ. ಲಾಕ್ಡೌನ್ ಭಯ ಇಲ್ಲದೆ, ಕುಟುಂಬ ಸದಸ್ಯರು, ಆಪ್ತರನ್ನು ಸೇರಿಸಿಕೊಂಡು ವಿಮಾನದಲ್ಲೇ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಮಧುರೈ ಮೂಲದ ರಾಕೇಶ್ ಮತ್ತು ದಕ್ಷಿಣಾ ಜೋಡಿಯ ವಿಭಿನ್ನ ರೀತಿಯ ವಿವಾಹದ ವಿಡಿಯೋ ಈಗ ಟ್ವಿಟರ್ ನಲ್ಲಿ ಟ್ರೆಂಡ್ ಆಗಿದೆ.
ಎರಡು ಗಂಟೆಗಳ ಕಾಲ ವಿಮಾನವನ್ನು ಬಾಡಿಗೆ ಪಡೆದು, ಪ್ರಸಿದ್ಧ ಮಧುರೈ ಮೀನಾಕ್ಷಿ ದೇವಾಲಯದ ಮೇಲ್ಭಾಗದಿಂದ ವಿಮಾನ ಹಾರುತ್ತಲೇ ಜೋಡಿ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಮಧುರೈನಿಂದ ಬೆಂಗಳೂರಿಗೆ ಬಂದಿದ್ದ ವಿಮಾನ ಆನಂತರ ಮರಳಿ ಮಧುರೈಗೆ ತೆರಳಿದೆ ಎನ್ನಲಾಗುತ್ತಿದೆ. ಅಲ್ಲದೆ, ಮದುವೆ ಕಾರ್ಯಕ್ರಮಕ್ಕೆ ಕುಟುಂಬಸ್ಥರು ಸೇರಿ ವಿಮಾನದಲ್ಲಿ 161 ಮಂದಿ ಸಾಕ್ಷಿಯಾಗಿದ್ದಾರೆಂದು ಹೇಳಲಾಗುತ್ತಿದೆ. ವಿಭಿನ್ನ ರೀತಿಯ ಮದುವೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪರ- ವಿರೋಧ ಅಭಿಪ್ರಾಯ ಕೇಳಿಬಂದಿದ್ದು ಕೆಲವರು ಲಾಕ್ಡೌನ್ ನೀತಿ ಉಲ್ಲಂಘಿಸಿದ ಈ ಜೋಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Rakesh-Dakshina from Madurai, who rented a plane for two hours and got married in the wedding sky. Family members who flew from Madurai to Bangalore after getting married by SpiceJet flight from Bangalore to Madurai. #COVID19India #lockdown @TV9Telugu #weddingrestrictions pic.twitter.com/9nDyn3MM4n
— DONTHU RAMESH (@DonthuRamesh) May 23, 2021
This couple from Madurai is the perfect example of what would people do for the sake of love! Marriage is one of the most precious moments in a couple's life that they want to spend with their friends and family.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am