ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.
ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm