ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.
ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm