ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.





ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm