ಬ್ರೇಕಿಂಗ್ ನ್ಯೂಸ್
27-05-21 11:04 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 27: ಸಿಡಿ ಖೆಡ್ಡಾದಲ್ಲಿ ಬಿದ್ದು ಒದ್ದಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಹೊರಬರುವುದಕ್ಕಿಂತಲೂ ಮುನ್ನ ಯುವತಿ ಮತ್ತು ಆಕೆಯ ಕಡೆಯವರಿಗೆ ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಜಾರಕಿಹೊಳಿ ಸ್ವತಃ ತನಿಖಾ ತಂಡದ ಎದುರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ವಿಡಿಯೋಗಳನ್ನು ಮುಂದಿಟ್ಟು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಸಿದ ಕಾರಣ ಲಕ್ಷದಿಂದ ಕೋಟಿ ರೂ. ವರೆಗೆ ತಮ್ಮ ಆಪ್ತರ ಕಡೆಯಿಂದ ಹಲವರಿಗೆ ಹಣ ಕೊಟ್ಟಿದ್ದೇನೆ ಎಂದಿದ್ದಾರೆ.
ಯುವತಿ ಜತೆ ನಿರಂತರ ಸಂಪರ್ಕದಲ್ಲಿದ್ದೆವು. ಕೆಲವು ತಿಂಗಳ ಹಿಂದೆ ವಿಡಿಯೋಗಳನ್ನು ಆಕೆ ನನ್ನ ಮೊಬೈಲ್ಗೆ ಕಳುಹಿಸಿದ್ದಳು. ಹೀಗಾಗಿ, ಹಣ ಕಳುಹಿಸಿದ್ದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಯುವತಿಯ ಕಡೆಯವರಿಗೆ ಹಣ ಕೊಟ್ಟಿರುವ ವಿಚಾರವನ್ನು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಏನು ಹೇಳಲಾಗದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸಿಡಿ ಪ್ರಕರಣದ ಬಳಿಕ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 29ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm