ಬ್ರೇಕಿಂಗ್ ನ್ಯೂಸ್
27-05-21 11:04 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 27: ಸಿಡಿ ಖೆಡ್ಡಾದಲ್ಲಿ ಬಿದ್ದು ಒದ್ದಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಹೊರಬರುವುದಕ್ಕಿಂತಲೂ ಮುನ್ನ ಯುವತಿ ಮತ್ತು ಆಕೆಯ ಕಡೆಯವರಿಗೆ ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಜಾರಕಿಹೊಳಿ ಸ್ವತಃ ತನಿಖಾ ತಂಡದ ಎದುರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ವಿಡಿಯೋಗಳನ್ನು ಮುಂದಿಟ್ಟು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಸಿದ ಕಾರಣ ಲಕ್ಷದಿಂದ ಕೋಟಿ ರೂ. ವರೆಗೆ ತಮ್ಮ ಆಪ್ತರ ಕಡೆಯಿಂದ ಹಲವರಿಗೆ ಹಣ ಕೊಟ್ಟಿದ್ದೇನೆ ಎಂದಿದ್ದಾರೆ.
ಯುವತಿ ಜತೆ ನಿರಂತರ ಸಂಪರ್ಕದಲ್ಲಿದ್ದೆವು. ಕೆಲವು ತಿಂಗಳ ಹಿಂದೆ ವಿಡಿಯೋಗಳನ್ನು ಆಕೆ ನನ್ನ ಮೊಬೈಲ್ಗೆ ಕಳುಹಿಸಿದ್ದಳು. ಹೀಗಾಗಿ, ಹಣ ಕಳುಹಿಸಿದ್ದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಯುವತಿಯ ಕಡೆಯವರಿಗೆ ಹಣ ಕೊಟ್ಟಿರುವ ವಿಚಾರವನ್ನು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಏನು ಹೇಳಲಾಗದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸಿಡಿ ಪ್ರಕರಣದ ಬಳಿಕ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 29ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm