ಬ್ರೇಕಿಂಗ್ ನ್ಯೂಸ್
27-05-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುಧಾಕರ್ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.
ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ತಿಂಗಳ ಹಿಂದೆ ಡಾ. ಕೆ. ಸುಧಾಕರ್ಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಚೇತರಿಸಿಕೊಂಡಿದ್ದರು.

ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಹಾಸಿಗೆಗಳ ಲಭ್ಯತೆ ಪರಿಶೀಲನೆ ಸೇರಿದಂತೆ ಹಲವು ಆಸ್ಪತ್ರೆಗಳಿಗೂ ಸುಧಾಕರ್ ಭೇಟಿ ನೀಡಿದ್ದರು, ಹಲವು ಸಭೆಗಳಲ್ಲಿ ಕೂಡ ಭಾಗವಹಿಸಿದ್ದರು.
ಸುಧಾಕರ್ ಅವರಿಗೆ ಯಾವ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm