ಬ್ರೇಕಿಂಗ್ ನ್ಯೂಸ್
29-05-21 12:30 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಬಾಂಗ್ಲಾದೇಶಿ ಯುವತಿಯನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ದಾಖಲಿಸಲು ರಾಮಮೂರ್ತಿನಗರ ಪೊಲೀಸರು ತಯಾರಿ ನಡೆಸಿದ್ದಾರೆ.
ಕೇರಳದಲ್ಲಿದ್ದ ಸಂತ್ರಸ್ತ ಯುವತಿಯನ್ನು ಶುಕ್ರವಾರ ಸಂಜೆ ಕರೆತರಲಾಗಿದೆ. ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಸಂತನಗರದಲ್ಲಿರುವ ವಿಶೇಷ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರು ಮುಂದಾಗಿದ್ದಾರೆ.


ವೈದ್ಯಕೀಯ ಪರೀಕ್ಷೆ : ಕೇರಳದಲ್ಲಿದ್ದ ಸಂತ್ರಸ್ತ ಯುವತಿಯನ್ನು ಬೆಂಗಳೂರಿನ ಪೊಲೀಸರು ಪತ್ತೆ ಮಾಡಿ ಬೆಂಗಳೂರಿಗೆ ಕರೆತಂದಿದ್ದಾರೆ. ಆ ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತ ಯುವತಿಗೆ ಐವರು ಯುವಕರು ಹಾಗೂ ಒಬ್ಬ ಮಹಿಳೆ ವಿಕೃತ ರೀತಿಯಲ್ಲಿ ಕಿರುಕುಳ ನೀಡಿದ್ದರು. ಈ ಕುರಿತ ವಿಡಿಯೋ ವೈರಲ್ ಆದ ಕೂಡಲೇ ರಾಷ್ಟ್ರ ಮಟ್ಟದಲ್ಲಿ ಪ್ರಕರಣ ಸದ್ದು ಮಾಡಿತ್ತು.


ಕೂಡಲೇ ಎಚ್ಚೆತ್ತ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರ ಮೇಲೆ ಗುಂಡು ಹಾರಿಸಿ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದರು. ಇದೀಗ ಸಂತ್ರಸ್ತ ಯುವತಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಸಮ್ಮುಖದಲ್ಲಿ ಹೇಳಿಕೆ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.

ಒಬ್ಬ ಆರೋಪಿಗೆ ಕೋವಿಡ್ ಪಾಸಿಟಿವ್ : ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐವರು ಆರೋಪಿಗಳಿಗೆ ಕೊರೊನಾ ಸೋಂಕು ದೃಢಪಡಿಸಲು ಪರೀಕ್ಷೆಗೆ ಒಳಪಡಿಸಲಾಗಿದೆ. ಒರ್ವ ಆರೋಪಿಗೆ ಕೊರೊನಾ ಸೋಂಕು ಪಾಸಿಟೀವ್ ಇರುವುದು ಬೆಳಕಿಗೆ ಬಂದಿದ್ದು, ಆತನನ್ನು ಪ್ರತ್ಯೇಕ ಸೆಲ್ ನಲ್ಲಿ ಇಡಲಾಗಿದೆ. ಉಳಿದಂತೆ ಈ ಪ್ರಕರಣದಲ್ಲಿ ಶಾಮೀಲಾಗಿರುವ ಇತರೆ ಇಬ್ಬರು ಮಹಿಳೆಯರನ್ನು ಕೂಡ ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
Read: ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
The Bengaluru police on Thursday arrested seven persons, including two women, in connection with a case of alleged rape and torture of a woman in Ramamurthy Nagar in Bengaluru.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am