ಬ್ರೇಕಿಂಗ್ ನ್ಯೂಸ್
29-05-21 12:30 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಬಾಂಗ್ಲಾದೇಶಿ ಯುವತಿಯನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ದಾಖಲಿಸಲು ರಾಮಮೂರ್ತಿನಗರ ಪೊಲೀಸರು ತಯಾರಿ ನಡೆಸಿದ್ದಾರೆ.
ಕೇರಳದಲ್ಲಿದ್ದ ಸಂತ್ರಸ್ತ ಯುವತಿಯನ್ನು ಶುಕ್ರವಾರ ಸಂಜೆ ಕರೆತರಲಾಗಿದೆ. ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಸಂತನಗರದಲ್ಲಿರುವ ವಿಶೇಷ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರು ಮುಂದಾಗಿದ್ದಾರೆ.


ವೈದ್ಯಕೀಯ ಪರೀಕ್ಷೆ : ಕೇರಳದಲ್ಲಿದ್ದ ಸಂತ್ರಸ್ತ ಯುವತಿಯನ್ನು ಬೆಂಗಳೂರಿನ ಪೊಲೀಸರು ಪತ್ತೆ ಮಾಡಿ ಬೆಂಗಳೂರಿಗೆ ಕರೆತಂದಿದ್ದಾರೆ. ಆ ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತ ಯುವತಿಗೆ ಐವರು ಯುವಕರು ಹಾಗೂ ಒಬ್ಬ ಮಹಿಳೆ ವಿಕೃತ ರೀತಿಯಲ್ಲಿ ಕಿರುಕುಳ ನೀಡಿದ್ದರು. ಈ ಕುರಿತ ವಿಡಿಯೋ ವೈರಲ್ ಆದ ಕೂಡಲೇ ರಾಷ್ಟ್ರ ಮಟ್ಟದಲ್ಲಿ ಪ್ರಕರಣ ಸದ್ದು ಮಾಡಿತ್ತು.


ಕೂಡಲೇ ಎಚ್ಚೆತ್ತ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರ ಮೇಲೆ ಗುಂಡು ಹಾರಿಸಿ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದರು. ಇದೀಗ ಸಂತ್ರಸ್ತ ಯುವತಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಸಮ್ಮುಖದಲ್ಲಿ ಹೇಳಿಕೆ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.

ಒಬ್ಬ ಆರೋಪಿಗೆ ಕೋವಿಡ್ ಪಾಸಿಟಿವ್ : ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐವರು ಆರೋಪಿಗಳಿಗೆ ಕೊರೊನಾ ಸೋಂಕು ದೃಢಪಡಿಸಲು ಪರೀಕ್ಷೆಗೆ ಒಳಪಡಿಸಲಾಗಿದೆ. ಒರ್ವ ಆರೋಪಿಗೆ ಕೊರೊನಾ ಸೋಂಕು ಪಾಸಿಟೀವ್ ಇರುವುದು ಬೆಳಕಿಗೆ ಬಂದಿದ್ದು, ಆತನನ್ನು ಪ್ರತ್ಯೇಕ ಸೆಲ್ ನಲ್ಲಿ ಇಡಲಾಗಿದೆ. ಉಳಿದಂತೆ ಈ ಪ್ರಕರಣದಲ್ಲಿ ಶಾಮೀಲಾಗಿರುವ ಇತರೆ ಇಬ್ಬರು ಮಹಿಳೆಯರನ್ನು ಕೂಡ ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
Read: ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
The Bengaluru police on Thursday arrested seven persons, including two women, in connection with a case of alleged rape and torture of a woman in Ramamurthy Nagar in Bengaluru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm