ಬ್ರೇಕಿಂಗ್ ನ್ಯೂಸ್
29-05-21 09:35 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೇಂದ್ರ ಗೃಹ ಸಚಿವಾಲಯದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಗೈಡ್ ಲೈನ್ಸ್ ನಲ್ಲಿ ಎಲ್ಲ ರಾಜ್ಯಗಳು ಕೋವಿಡ್ ನಿಯಂತ್ರಣ ಮಾಡುವುದಕ್ಕಾಗಿ ಜೂನ್ 30ರ ವರೆಗೂ ನಿರ್ಬಂಧಗಳನ್ನು ಮುಂದುವರಿಸುವಂತೆ ಸೂಚನೆ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಜೂನ್ 7ರ ಬಳಿಕವೂ ಲಾಕ್ಡೌನ್ ಮುಂದುವರಿಸಬೇಕೇ, ಬೇಡವೇ ಎನ್ನುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಈ ಬಗ್ಗೆ ಎಲ್ಲ ಸಚಿವರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ಈ ಬಗ್ಗೆ ನಿರ್ಧಾರಕ್ಕೆ ಬರಲಿದ್ದಾರೆ. ಜೂನ್ 5ರ ವೇಳೆಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.
ಕಳೆದ ಮೇ 10ರಿಂದ ರಾಜ್ಯದಲ್ಲಿ ನಿರ್ಬಂಧಿತ ಲಾಕ್ಡೌನ್ ಜಾರಿಯಲ್ಲಿದ್ದು, ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ಅವಕಾಶ ನೀಡಲಾಗಿದೆ. ಮೇ 24ರ ವರೆಗೆ ಜಾರಿಗೊಳಿಸಿದ್ದ ಲಾಕ್ಡೌನನ್ನು ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಪರಿಗಣಿಸಿ ಮತ್ತೆ ಎರಡು ವಾರಗಳಿಗೆ ಅಂದರೆ ಜೂನ್ 7ರ ವರೆಗೆ ವಿಸ್ತರಿಸಲಾಗಿತ್ತು.
ಕೇಂದ್ರ ಸರಕಾರ ಜೂನ್ ಕೊನೆ ವರೆಗೂ ನಿರ್ಬಂಧಗಳನ್ನು ಮುಂದುವರಿಸಲು ಸೂಚನೆ ನೀಡಿದೆ. ಆದರೆ, ಅಂತಿಮ ನಿರ್ಧಾರವನ್ನು ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬಿಟ್ಟಿದೆ. ರಾಜ್ಯದಲ್ಲಿ ಮೂರು ವಾರಗಳ ಪರ್ಯಂತ ಲಾಕ್ಡೌನ್ ಪರಿಣಾಮ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಆದರೆ ಪಾಸಿಟಿವ್ ಆಗುತ್ತಿರುವ ಶೇಕಡಾವಾರು ಪ್ರಮಾಣ ಇಳಿಕೆಯಾಗಿಲ್ಲ. ಪಾಸಿಟಿವ್ ದರ ಗ್ರಾಮೀಣ ಪ್ರದೇಶಗಳಲ್ಲಿ ಹತ್ತು ಶೇಕಡಾಕ್ಕಿಂತ ಕಡಿಮೆಗೆ ಬರಲೇಬೇಕು. ಅದಕ್ಕಾಗಿ ನಾವು ಇದೇ ರೀತಿಯ ಲಾಕ್ಡೌನ್ ಮಾಡಲೇಬೇಕಾಗುತ್ತದೆ. ಬೇರಾವುದೇ ಉಪಾಯ ಇಲ್ಲ. ಆರೋಗ್ಯ ಕಾರ್ಯಕರ್ತರನ್ನು ಬಳಸ್ಕೊಂಡು ಸೋಂಕು ಹರಡುವುದನ್ನು ತಪ್ಪಿಸಬೇಕು. ಜೊತೆಗೆ ಸೋಂಕಿತರನ್ನು ಗುಣಮುಖರಾಗಿಸಬೇಕು ಎಂದು ಬೊಮ್ಮಾಯಿ ಹೇಳಿದರು.
Karnataka Chief Minister B S Yediyurappa on Saturday said the question of extending the lockdown may not arise if only the public cooperated and there is a decline in COVID-19 cases. These would be the factors that would determine the State government's decision on the lockdown which the State is currently in till June 7.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm