ಬ್ರೇಕಿಂಗ್ ನ್ಯೂಸ್
29-05-21 09:45 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಎಂಬ ವಿಶಿಷ್ಟ ಯೋಜನೆ ಘೋಷಿಸಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಕರಿಗೆ ತಿಂಗಳಿಗೆ 3,500 ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೊಮ್ಮೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಕ್ಷಕರು ಇರದೇ ಇದ್ದಲ್ಲಿ ಅವರನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮಾದರಿ ರೆಸಿಡೆನ್ಸಿಯನ್ ಶಾಲೆಗಳಿಗೆ ದಾಖಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರ್ಣಗೊಳಿಸಿದ ಯುವತಿಯರಿಗೆ ಮದುವೆ, ಉನ್ನತ ಶಿಕ್ಷಣ ಹಾಗೂ ಸ್ವ ಉದ್ಯೋಗಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮಗುವಿನ ಪರಿಪೂರ್ಣ ವಿಕಾಸಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಇತರ ರಾಜ್ಯಗಳಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುತ್ತಿರುವ ನೆರವಿನ ಮಾದರಿಯಲ್ಲಿಯೇ ರಾಜ್ಯ ಸರಕಾರವೂ ನೆರವು ಘೋಷಿಸಿದೆ.
The Karnataka government will provide monetary support to children who have lost both parents owing to the Covid-19 pandemic, Chief Minister B S Yediyurappa said Saturday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm