ಬ್ರೇಕಿಂಗ್ ನ್ಯೂಸ್
29-05-21 09:45 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಎಂಬ ವಿಶಿಷ್ಟ ಯೋಜನೆ ಘೋಷಿಸಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಕರಿಗೆ ತಿಂಗಳಿಗೆ 3,500 ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೊಮ್ಮೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಕ್ಷಕರು ಇರದೇ ಇದ್ದಲ್ಲಿ ಅವರನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮಾದರಿ ರೆಸಿಡೆನ್ಸಿಯನ್ ಶಾಲೆಗಳಿಗೆ ದಾಖಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರ್ಣಗೊಳಿಸಿದ ಯುವತಿಯರಿಗೆ ಮದುವೆ, ಉನ್ನತ ಶಿಕ್ಷಣ ಹಾಗೂ ಸ್ವ ಉದ್ಯೋಗಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮಗುವಿನ ಪರಿಪೂರ್ಣ ವಿಕಾಸಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಇತರ ರಾಜ್ಯಗಳಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುತ್ತಿರುವ ನೆರವಿನ ಮಾದರಿಯಲ್ಲಿಯೇ ರಾಜ್ಯ ಸರಕಾರವೂ ನೆರವು ಘೋಷಿಸಿದೆ.
The Karnataka government will provide monetary support to children who have lost both parents owing to the Covid-19 pandemic, Chief Minister B S Yediyurappa said Saturday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm