ಬ್ರೇಕಿಂಗ್ ನ್ಯೂಸ್
03-06-21 10:33 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 3: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಖಂಡಿಸಿ ಜೂನ್ 3ರಿಂದ ಜೂನ್ 6ರವರೆಗೆ ಖಾಸಗಿ ಆಸ್ಪತ್ರೆ-ಕ್ಲಿನಿಕ್ ಸೇವೆ ಬಂದ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ವಿರೋಧಿಸಿ ನಾಲ್ಕು ದಿನ ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತಗೊಳಿಸಲಾಗಿದ್ದು, ವೈದ್ಯರ ಸಾಮೂಹಿ
ಡಾ.ದೀಪಕ್ ಮೇಲಿನ ಹಲ್ಲೆ ಇಡೀ ವೈದ್ಯ ಸಮೂಹದ ಮೇಲೆ ನಡೆದ ದೌರ್ಜನ್ಯವಾಗಿದೆ. ಜೀವ ಬಲಿ ಪಡೆಯುವಂಥ ಕ್ರೌರ್ಯಕ್ಕೆ ಮುಂದಾದರೆ ಹೇಗೆ? ಎಂದು ತರೀಕೆರೆಯ ಖಾಸಗಿ ವೈದ್ಯರು ಪ್ರಶ್ನಿಸಿದ್ದಾರೆ.

ಕೊರೊನಾದಂಥ ಸನ್ನಿವೇಶದಲ್ಲಿ ಪ್ರಾಣ ಒತ್ತೆ ಇಟ್ಟು ಡಾ.ದೀಪಕ್ ಕೆಲಸ ಮಾಡಿದ್ದರು. ಇಂದು ದೀಪಕ್ ಮೇಲೆ, ನಾಳೆ ಇನ್ನ್ಯಾರೋ ವೈದ್ಯರ ಮೇಲೆ ಹಲ್ಲೆ. ವೈದ್ಯರ ರಕ್ಷಣೆಗೆ ಸರ್ಕಾರ ಮುಂದಾಗಲೇಬೇಕೆಂದು ವೈದ್ಯರ ಸಂಘಟನೆಗಳು ಒತ್ತಾಯಿಸಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಅಭಿಯಾನ ಶುರುವಾಗಿದ್ದು, ಡಾ.ದೀಪಕ್ ಮೇಲಿನ ಹಲ್ಲೆಗೆ ನ್ಯಾಯ ಸಿಗದಿದ್ದರೆ ಬೆಂಗಳೂರಿನಲ್ಲೂ ವೈದ್ಯಕೀಯ ಸೇವೆ ಸ್ಥಗಿತಕ್ಕೆ ಚಿಂತನೆ ನಡೆಸಲಾಗಿದೆ.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm