ಬ್ರೇಕಿಂಗ್ ನ್ಯೂಸ್
29-08-20 07:41 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸ್ಯಾಂಡಲ್ವುಡ್ನಲ್ಲಿ ನಡೆಯುತ್ತಿದೆ ಎನ್ನಲಾದ ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದು, ಈ ಸಂಬಂಧ ಮಾಹಿತಿ ಹಂಚಿಕೊಳ್ಳುವಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಲಾಗಿದೆ.
ಇತ್ತೀಚಿಗಷ್ಟೇ ಎನ್ಸಿಬಿ ತನಿಖಾಧಿಕಾರಿಗಳು ಕೇರಳದ ಡಿ.ಅನಿಕಾ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ವೇಳೆ ಕನ್ನಡ ಚಿತ್ರರಂಗದ ಹಲವು ಕಲಾವಿದರು ಡ್ರಗ್ಸ್ ದಂಧೆಯಲ್ಲಿ ಭಾಗಿ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಈ ಬಗ್ಗೆ ಪ್ರತಿಕ್ರಿಯಿಸಿ ಚಿತ್ರರಂಗದ ಹಲವರು ಡ್ರಗ್ಸ್ ಮಾರಾಟದಿಂದಲೇ ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದಿದ್ದರು.
ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು, ಖಚಿತ ಮಾಹಿತಿ ನೀಡುವಂತೆ ಕೋರಿ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಡಾರ್ಕ್ನೆಟ್ ಮೂಲಕ ನಡೆಯುವ ದಂಧೆಯನ್ನೂ ಭೇದಿಸಿದ್ದೇವೆ. ಮಾಹಿತಿ ನೀಡಲು ಉಚಿತ ಸಹಾಯವಾಣಿ 1098 ಕೆಲಸ ಮಾಡುತ್ತಿದೆ ಎಂದು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm