ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm