ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.

ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am