ಬ್ರೇಕಿಂಗ್ ನ್ಯೂಸ್
30-08-20 07:17 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.30: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದೆ. ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿರಂಜೀವಿ ಸರ್ಜಾ ಸಾವಿಗೆ ಡ್ರಗ್ ಸೇವನೆ ಕಾರಣವಾಗಿತ್ತು ಎಂದು ಪರೋಕ್ಷವಾಗಿ ಆರೋಪ ಮಾಡಿದ ಬೆನ್ನಲ್ಲೇ ಸರ್ಜಾ ಕುಟುಂಬದ ಆಪ್ತ ಪ್ರಶಾಂತ್ ಸಂಬರ್ಗಿ ಶರ್ಮಿಳಾ ಮಾಂಡ್ರೆ ಮೇಲೆ ಆರೋಪ ಮಾಡಿದ್ದಾರೆ.
ಈ ಆರೋಪಕ್ಕೆ ನಟಿ ಶರ್ಮಿಳಾ ಮಾಂಡ್ರೆ ಪ್ರತಿಕ್ರಿಯಿಸಿದ್ದು, ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಈವರೆಗೂ ನನಗೆ ಅಂಥ ಯಾವುದೇ ಅನುಭವ ಆಗಿಲ್ಲ ಎಂದು ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿ ಶರ್ಮಿಳಾ ಮಾಂಡ್ರೆ ರಾತ್ರಿ ಜಾಲಿರೈಡ್ ಹೋಗಿ ಕಾರು ಅಪಘಾತಕ್ಕೆ ಸಿಲುಕಿದ್ದಾರೆ, ಈ ವೇಳೆ ಅವರು ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಡ್ರಗ್ಸ್ ಖರೀದಿಸುತ್ತಿದ್ದ ಸ್ಯಾಂಡಲ್ವುಡ್ ನಟ ನಟಿಯರು ಯಾರು ಅನ್ನೋ ಪ್ರಶ್ನೆ ಮೂಡಿದೆ.
ಈ ಹಿನ್ನೆಲೆ ಶರ್ಮಿಳಾ ಉತ್ತರಿಸಿದ್ದು, ನಾನು ಸಾಕಷ್ಟು ಸಿನಿಮಾಗಳನ್ನ ಮಾಡಿದ್ದೇನೆ. ಅಲ್ಲದೆ ನಾನು ಸಿನಿಮಾ ಹಿನ್ನೆಲೆಯಿಂದಲೇ ಬಂದವಳು. ನನ್ನ ತಾತ, ತಂದೆ ಸಿನಿಮಾ ನಿರ್ಮಾಪಕರು. ಇಂದಿನವರೆಗೂ ನನಗೆ ಈ ರೀತಿಯ ಅನುಭವ ಎಂದಿಗೂ ಆಗಿಲ್ಲ ಎಂದು ಹೇಳಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm