ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm