ಬ್ರೇಕಿಂಗ್ ನ್ಯೂಸ್
09-06-21 03:37 pm Headline Karnataka News Network ಕರ್ನಾಟಕ
ಮಂಗಳೂರು, ಜೂನ್ 9: ಹೊಸ ಸೋಂಕಿತರ ಪ್ರಮಾಣ ಇಳಿಕೆ ಮತ್ತು ದೈನಂದಿನ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರಕಾರ ಹಂತ ಹಂತವಾಗಿ ಅನ್ಲಾಕ್ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಯಾವ ಯಾವ ಕ್ಷೇತ್ರಕ್ಕೆ ಅನ್ಲಾಕ್ ಭಾಗ್ಯ ಸಿಗಲಿದೆ ಎನ್ನುವುದು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ. ಬೆಂಗಳೂರಿಗೆ ಒಂದು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳುವ ಸಾಧ್ಯತೆಯಿದೆ.



ಹಂತ-ಹಂತವಾಗಿ ಅನ್ಲಾಕ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅನ್ಲಾಕ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸೋಮವಾರ (ಜೂನ್ 7) ಸರ್ಕಾರಕ್ಕೆ ವರದಿ ನೀಡಿದೆ. ಈಜುಕೊಳ, ಧಾರ್ಮಿಕ ಕೇಂದ್ರ, ಸಿನಿಮಾ ಮಂದಿರ ಮುಂತಾದವು ಸದ್ಯಕ್ಕೆ ತೆರೆಯುವ ಸಾಧ್ಯತೆಯಿಲ್ಲ.
ಜೂನ್ 14ರ ನಂತರವೂ ಮೈಸೂರು, ದಕ್ಷಿಣ ಕನ್ನಡ, ತುಮಕೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ?


Five Karnataka districts including Dakshina Kannada may continue lockdown sources ?
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm