ಬ್ರೇಕಿಂಗ್ ನ್ಯೂಸ್
09-06-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 9: ಜೂನ್ 14ಕ್ಕೆ ರಾಜ್ಯದಲ್ಲಿ ಬಹುತೇಕ ಎರಡನೇ ಕೋವಿಡ್ ಅಲೆಯ ಲಾಕ್ಡೌನ್ ಕೊನೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್ 14ರ ನಂತರ ಎಲ್ಲದಕ್ಕೂ ರಾಜ್ಯ ಸರಕಾರ ಮುಕ್ತ ಮಾಡುವುದಿಲ್ಲ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಐದು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಆದರೆ, ಜಿಲ್ಲಾವಾರು ಇದರ ಅನುಷ್ಠಾನ ಪ್ರಕ್ರಿಯೆ ಬದಲಾವಣೆ ಇರಬಹುದು. ಆರಂಭದಲ್ಲಿ ನಿತ್ಯದ ಸಾಮಗ್ರಿ ಖರೀದಿಗೆ ಇರುವ ನಿರ್ಬಂಧವನ್ನು ಮಧ್ಯಾಹ್ನ 12ರ ವರೆಗೆ ಸಡಿಲಗೊಳಿಸುವ ಚಿಂತನೆ ಇದೆ ಎಂದಿದ್ದಾರೆ.

ಮೊದಲ ಹಂತದಲ್ಲಿ ಜನರಿಗೆ ಪಾರ್ಕ್ ನಲ್ಲಿ ನಡೆದಾಡುವುದಕ್ಕೆ ಅವಕಾಶ ಕೊಡಬೇಕೆಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. ಈ ರೀತಿಯ ಚಟುವಟಿಕೆಗಳಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿ ನಿರ್ಧಾರಕ್ಕ ಬರಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
Karnataka Revenue Minister R Ashoka on Wednesday indicated that the state may go for unlocking in four to five phases after June 14, as the COVID-19 induced lockdown comes to an end.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm