ಬ್ರೇಕಿಂಗ್ ನ್ಯೂಸ್
09-06-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 9: ಜೂನ್ 14ಕ್ಕೆ ರಾಜ್ಯದಲ್ಲಿ ಬಹುತೇಕ ಎರಡನೇ ಕೋವಿಡ್ ಅಲೆಯ ಲಾಕ್ಡೌನ್ ಕೊನೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್ 14ರ ನಂತರ ಎಲ್ಲದಕ್ಕೂ ರಾಜ್ಯ ಸರಕಾರ ಮುಕ್ತ ಮಾಡುವುದಿಲ್ಲ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಐದು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಆದರೆ, ಜಿಲ್ಲಾವಾರು ಇದರ ಅನುಷ್ಠಾನ ಪ್ರಕ್ರಿಯೆ ಬದಲಾವಣೆ ಇರಬಹುದು. ಆರಂಭದಲ್ಲಿ ನಿತ್ಯದ ಸಾಮಗ್ರಿ ಖರೀದಿಗೆ ಇರುವ ನಿರ್ಬಂಧವನ್ನು ಮಧ್ಯಾಹ್ನ 12ರ ವರೆಗೆ ಸಡಿಲಗೊಳಿಸುವ ಚಿಂತನೆ ಇದೆ ಎಂದಿದ್ದಾರೆ.

ಮೊದಲ ಹಂತದಲ್ಲಿ ಜನರಿಗೆ ಪಾರ್ಕ್ ನಲ್ಲಿ ನಡೆದಾಡುವುದಕ್ಕೆ ಅವಕಾಶ ಕೊಡಬೇಕೆಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. ಈ ರೀತಿಯ ಚಟುವಟಿಕೆಗಳಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿ ನಿರ್ಧಾರಕ್ಕ ಬರಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
Karnataka Revenue Minister R Ashoka on Wednesday indicated that the state may go for unlocking in four to five phases after June 14, as the COVID-19 induced lockdown comes to an end.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm