ಬ್ರೇಕಿಂಗ್ ನ್ಯೂಸ್
09-06-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 9: ಜೂನ್ 14ಕ್ಕೆ ರಾಜ್ಯದಲ್ಲಿ ಬಹುತೇಕ ಎರಡನೇ ಕೋವಿಡ್ ಅಲೆಯ ಲಾಕ್ಡೌನ್ ಕೊನೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್ 14ರ ನಂತರ ಎಲ್ಲದಕ್ಕೂ ರಾಜ್ಯ ಸರಕಾರ ಮುಕ್ತ ಮಾಡುವುದಿಲ್ಲ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಐದು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಆದರೆ, ಜಿಲ್ಲಾವಾರು ಇದರ ಅನುಷ್ಠಾನ ಪ್ರಕ್ರಿಯೆ ಬದಲಾವಣೆ ಇರಬಹುದು. ಆರಂಭದಲ್ಲಿ ನಿತ್ಯದ ಸಾಮಗ್ರಿ ಖರೀದಿಗೆ ಇರುವ ನಿರ್ಬಂಧವನ್ನು ಮಧ್ಯಾಹ್ನ 12ರ ವರೆಗೆ ಸಡಿಲಗೊಳಿಸುವ ಚಿಂತನೆ ಇದೆ ಎಂದಿದ್ದಾರೆ.
ಮೊದಲ ಹಂತದಲ್ಲಿ ಜನರಿಗೆ ಪಾರ್ಕ್ ನಲ್ಲಿ ನಡೆದಾಡುವುದಕ್ಕೆ ಅವಕಾಶ ಕೊಡಬೇಕೆಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. ಈ ರೀತಿಯ ಚಟುವಟಿಕೆಗಳಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿ ನಿರ್ಧಾರಕ್ಕ ಬರಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
Karnataka Revenue Minister R Ashoka on Wednesday indicated that the state may go for unlocking in four to five phases after June 14, as the COVID-19 induced lockdown comes to an end.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm