ಬ್ರೇಕಿಂಗ್ ನ್ಯೂಸ್
30-08-20 03:48 pm Headline Karnataka News Network ಕರ್ನಾಟಕ
ಬೆಂಗಳುರು, ಆಗಸ್ಟ್.30: ಬೆಂಗಳೂರು ಗ್ರಾಮಾಂತರದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ .
ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ಸೇವೆಗೆ ಈ ರೈಲು ಬಳಕೆಯಾಗಲಿದೆ. ಇದರ ಪ್ರಾಯೋಗಿಕ ಸಂಚಾರಕ್ಕೆ ಯಡಿಯೂರಪ್ಪ, ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆಗೆ ಈ ರೈಲು ಸೇವೆ ಆರಂಭವಾಗಿದ್ದು, ನೈರುತ್ಯ ರೈಲ್ವೆಯಲ್ಲಿ ಪ್ರಥಮವಾಗಿ ಆರಂಭವಾಗಿರುವ ರೋರೋ ರೈಲು ಇದಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕೃಷಿ ಉತ್ಪಾದನಾ ಪ್ರದೇಶ ಹಾಗೂ ಕೃಷಿ ಬಳಕೆ ಕೇಂದ್ರಗಳ ನಡುವೆ ಸಂಪರ್ಕ ಸಾಧಿಸುವ ಗುರಿ ಹೊಂದಿದೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm