ಬ್ರೇಕಿಂಗ್ ನ್ಯೂಸ್
10-06-21 03:48 pm Headline Karnataka News Network ಕರ್ನಾಟಕ
ಭಟ್ಕಳ, ಜೂನ್ 10: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಭಟ್ಕಳ ಪೊಲೀಸರಿಂದ ಮಹಿಳೆಯನ್ನು ಬಂಧಿಸಿದ್ದಾರೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ. ಎಂಟು ವರ್ಷಗಳ ಹಿಂದೆ ಈ ಮಹಿಳೆಯನ್ನು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತ ವಿವಾಹವಾಗಿದ್ದ. ದುಬೈನಲ್ಲಿ ಮದುವೆ ನಡೆದಿತ್ತು 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಅದರ ಬಳಿಕ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶ ಮಾಡಿದ್ದ ಮಹಿಳೆ ಭಟ್ಕಳದಲ್ಲೇ ಉಳಿದುಕೊಂಡಿದ್ದಳು.

2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ಮಹಿಳೆ ವಾಸವಿದ್ದಳು. ಕಳೆದ 8 ವರ್ಷಗಳಿಂದ ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಳು. ಈ ನಡುವೆ, ಸುಳ್ಳು ದಾಖಲೆ ನೀಡಿ ಭಟ್ಕಳದಲ್ಲಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದಳು.
ಅಕ್ರಮವಾಗಿ ವಾಸ ಮಾಡಿರುವ ವಿಚಾರದಲ್ಲಿ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 468, 471 ಅಡಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Pakistani woman has been arrested for an illegal stay in Bhatkal, Uttar Karnataka. It is said she has married a Man from Bhatkal and has been residing for 8 years by illegal means.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm