ಬ್ರೇಕಿಂಗ್ ನ್ಯೂಸ್
10-06-21 03:48 pm Headline Karnataka News Network ಕರ್ನಾಟಕ
ಭಟ್ಕಳ, ಜೂನ್ 10: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಭಟ್ಕಳ ಪೊಲೀಸರಿಂದ ಮಹಿಳೆಯನ್ನು ಬಂಧಿಸಿದ್ದಾರೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ. ಎಂಟು ವರ್ಷಗಳ ಹಿಂದೆ ಈ ಮಹಿಳೆಯನ್ನು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತ ವಿವಾಹವಾಗಿದ್ದ. ದುಬೈನಲ್ಲಿ ಮದುವೆ ನಡೆದಿತ್ತು 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಅದರ ಬಳಿಕ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶ ಮಾಡಿದ್ದ ಮಹಿಳೆ ಭಟ್ಕಳದಲ್ಲೇ ಉಳಿದುಕೊಂಡಿದ್ದಳು.

2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ಮಹಿಳೆ ವಾಸವಿದ್ದಳು. ಕಳೆದ 8 ವರ್ಷಗಳಿಂದ ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಳು. ಈ ನಡುವೆ, ಸುಳ್ಳು ದಾಖಲೆ ನೀಡಿ ಭಟ್ಕಳದಲ್ಲಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದಳು.
ಅಕ್ರಮವಾಗಿ ವಾಸ ಮಾಡಿರುವ ವಿಚಾರದಲ್ಲಿ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 468, 471 ಅಡಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Pakistani woman has been arrested for an illegal stay in Bhatkal, Uttar Karnataka. It is said she has married a Man from Bhatkal and has been residing for 8 years by illegal means.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm