ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm