ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm