ಬ್ರೇಕಿಂಗ್ ನ್ಯೂಸ್
12-06-21 11:37 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಫುರ, ಜೂನ್ 12: ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೊ ಧಾರಣೆಯಲ್ಲಿ ತೀವ್ರ ಕುಸಿತವಾಗಿದ್ದು ರೈತರು ತಾವು ಬೆಳೆದ ಟೊಮ್ಯಾಟೋವನ್ನು ರಸ್ತೆಗೆ ಸುರಿದು ಹೋಗಿದ್ದಾರೆ.
ಟೊಮ್ಯಾಟೋವನ್ನು ಕೊಳ್ಳುವವರೇ ಇಲ್ಲದೆ, ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆ ಹೊರಗಡೆ ರಸ್ತೆಯಲ್ಲಿ ಸುರಿಯಲಾಗಿದೆ. ರಸ್ತೆಗೆ ಸುರಿದಿರುವ ಟೊಮ್ಯಾಟೋ ರಾಶಿ ದನಗಳಿಗೂ ಬೇಡವಾಗಿದೆ. ರಾಶಿ ಹಾಕಿದ ಹಸಿ ಹಸಿ ಟೊಮ್ಯಾಟೋ ಹಣ್ಣುಗಳನ್ನು ಹಸುಗಳು ತಿನ್ನುತ್ತಿದ್ದು ಹೊಟ್ಟೆ ತುಂಬಿದ ಬಳಿಕ ಹಾಗೇ ಬಿಟ್ಟುಬಿಟ್ಟಿದೆ.
ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ 15 ಕೇಜಿಯ ಟೊಮ್ಯಾಟೋ ಬಾಕ್ಸಿಗೆ ಕೇವಲ 50 ರೂ. ಬೆಲೆಯಿದ್ದು ಅಷ್ಟಕ್ಕೂ ಕೊಳ್ಳುವವರಿಲ್ಲದಂತಾಗಿದೆ. ಹೀಗಾಗಿ ರಾಶಿ ರಾಶಿ ಟೊಮ್ಯಾಟೋಗಳನ್ನು ಎಪಿಎಂಸಿ ಮಾರುಕಟ್ಟೆಗೆ ರೈತರು ಹೊರಗಡೆ ಸುರಿದು ಹೋಗಿದ್ದಾರೆ. ಕೇಜಿ ಟೊಮ್ಯಾಟೋ ಬೆಲೆ 3 ರೂಪಾಯಿಗೆ ಕುಸಿದಿದ್ದು ಪಿಕಪ್, ಟೆಂಪೋಗಳಲ್ಲಿ ಮಾರುಕಟ್ಟೆಗೆ ತಂದವರು ವಾಹನ ಬಾಡಿಗೆಯ ಹಣವೂ ಸಿಗದೆ ಕಂಗಾಲಾಗಿದ್ದಾರೆ.





ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯ ಹೊರಗಡೆಯಲ್ಲಿ ರಾಶಿಗಟ್ಟಲೆ ಟೊಮ್ಯಾಟೋ ಬಿದ್ದಿದ್ದು ರೈತರ ಸ್ಥಿತಿ ಹೀನಾಯ ಎನ್ನುವಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗದಲ್ಲಿ ಅತಿ ಹೆಚ್ಚು ಟೊಮ್ಯಾಟೊ ಬೆಳೆಯುತ್ತಿದ್ದು ಈಗ ಬೆಳೆಯ ಸೀಸನ್. ಆದರೆ, ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದು ವಾಹನಗಳಲ್ಲಿ ತಂದ ಬೆಳೆಯನ್ನು ದಿನವೂ ರಸ್ತೆಯಲ್ಲೇ ಸುರಿದು ಹೋಗುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗಿಲ್ಲದ ಪರಿಸ್ಥಿತಿ. ಸರಕಾರದ ಕಡೆಯಿಂದ ರೈತರಿಂದ ನೇರವಾಗಿ ಖರೀದಿಸಿ ತಲುಪಿಸುವ ಕಾರ್ಯ ಮಾಡಬಹುದು. ಆದರೆ, ಎಪಿಎಂಸಿಯಾಗಲೀ, ಇತರೇ ಮಾರುಕಟ್ಟೆ ವ್ಯಾಪಾರಸ್ಥರಾಗಲೀ ಆ ಕೆಲಸವನ್ನು ಮಾಡಿಲ್ಲ.
Video: Click
Supply chain distortion of farm produce owing to the lockdown over COVID-19 has hurt both farmers and consumers. There have been reports from across the state of farmers, in despair, destroying their own crop in chikkaballapur
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm