ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.

'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm