ಬ್ರೇಕಿಂಗ್ ನ್ಯೂಸ್
14-06-21 04:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 14 : ಕೊರೊನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ರು. ಸಭೆ ನಂತರ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 250-300 ಕೋಟಿ ಇದಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಇರುವುದರಲ್ಲಿಯೇ ಉತ್ತಮವಾಗಿದೆ. ಅದಕ್ಕಾಗಿಯೇ ದೇಶದಲ್ಲೇ ನಾವು ವಯಸ್ಕರ ಮೃತರಾದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡುವ ಯೋಜನೆ ತಂದಿದ್ದೇವೆ ಎನ್ನುವ ಮೂಲಕ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸ್ಪಷ್ಟಪಡಿಸಿದರು.
ಜೂನ್ 7ರ ಬಿಗ್ ಬುಲೆಟಿನ್ನಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್ಆರ್ ರಂಗನಾಥ್ ಅವರು, ಕೊರೊನಾದಿಂದ ಮೃತರಾದ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನಿಮ್ಮ ಕಣ್ಣೀರನ್ನು ಒರೆಸಲು ಸಾಧ್ಯವಾಗದೇ ಇದ್ದರೂ ಸ್ವಲ್ಪ ಮಟ್ಟಿಗಾದರೂ ಸಹಾಯ ಮಾಡಬೇಕು. ಈ ಮೂಲಕ ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆಯನ್ನು ಸ್ವೀಕರಿಸಿದ ಸರ್ಕಾರ ಈಗ ಬಿಪಿಎಲ್ ಕಾರ್ಡ್ ಇರುವ ಸದಸ್ಯರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 1 ಲಕ್ಷ ರೂ. ನೀಡಲು ಮುಂದಾಗಿದೆ.
Every BPL family which has lost an adult member due to Covid-19 would be provided an ex-gratia of Rs. 1 lakh. Our government stands in full solidarity with the families affected by the pandemic and will extend all possible support to ensure their well-being.
— B.S. Yediyurappa (@BSYBJP) June 14, 2021
Every BPL family which has lost an adult member due to covid 19 would be provided an Ex-Gratia of Rs. 1 lakh. and will extend all possible support to ensure their well-being: Karnataka CM
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm