ಬ್ರೇಕಿಂಗ್ ನ್ಯೂಸ್
14-06-21 04:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 14 : ಕೊರೊನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ರು. ಸಭೆ ನಂತರ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 250-300 ಕೋಟಿ ಇದಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಇರುವುದರಲ್ಲಿಯೇ ಉತ್ತಮವಾಗಿದೆ. ಅದಕ್ಕಾಗಿಯೇ ದೇಶದಲ್ಲೇ ನಾವು ವಯಸ್ಕರ ಮೃತರಾದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡುವ ಯೋಜನೆ ತಂದಿದ್ದೇವೆ ಎನ್ನುವ ಮೂಲಕ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸ್ಪಷ್ಟಪಡಿಸಿದರು.
ಜೂನ್ 7ರ ಬಿಗ್ ಬುಲೆಟಿನ್ನಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್ಆರ್ ರಂಗನಾಥ್ ಅವರು, ಕೊರೊನಾದಿಂದ ಮೃತರಾದ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನಿಮ್ಮ ಕಣ್ಣೀರನ್ನು ಒರೆಸಲು ಸಾಧ್ಯವಾಗದೇ ಇದ್ದರೂ ಸ್ವಲ್ಪ ಮಟ್ಟಿಗಾದರೂ ಸಹಾಯ ಮಾಡಬೇಕು. ಈ ಮೂಲಕ ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆಯನ್ನು ಸ್ವೀಕರಿಸಿದ ಸರ್ಕಾರ ಈಗ ಬಿಪಿಎಲ್ ಕಾರ್ಡ್ ಇರುವ ಸದಸ್ಯರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 1 ಲಕ್ಷ ರೂ. ನೀಡಲು ಮುಂದಾಗಿದೆ.
Every BPL family which has lost an adult member due to Covid-19 would be provided an ex-gratia of Rs. 1 lakh. Our government stands in full solidarity with the families affected by the pandemic and will extend all possible support to ensure their well-being.
— B.S. Yediyurappa (@BSYBJP) June 14, 2021
Every BPL family which has lost an adult member due to covid 19 would be provided an Ex-Gratia of Rs. 1 lakh. and will extend all possible support to ensure their well-being: Karnataka CM
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm