ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.

ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm