ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm