ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm