ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.
ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.
ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm