ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm