ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm