ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm