ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm