ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am