ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm